ಪಶು ಚಿಕಿತ್ಸಾ ಕೇಂದ್ರದ ಉದ್ಘಾಟನೆ
ನಾಗಮಂಗಲ, 22 ಜೂನ್ (ಹಿ.ಸ.) : ಆ್ಯಂಕರ್ : ಮಂಡ್ಯ ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದ ಬಿಂಡಿಗನವಿಲೆ ಹೋಬಳಿಯ ಲಾಳನಕೆರೆ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಮಂಡ್ಯ ಜಿಲ್ಲೆಯ ಆರ್.ಐ.ಡಿ.ಎಫ್-25 ಯೋಜನೆಯಡಿ ನಿರ್ಮಿಸಿದ ಪಶುಚಿಕಿತ್ಸಾ ಕೇಂದ್ರದ ನೂತನ ಕಟ್ಟಡವನ್ನು ಕೃಷಿ ಸಚಿವ
Inauguration


ನಾಗಮಂಗಲ, 22 ಜೂನ್ (ಹಿ.ಸ.) :

ಆ್ಯಂಕರ್ : ಮಂಡ್ಯ ಜಿಲ್ಲೆಯ ನಾಗಮಂಗಲ ವಿಧಾನಸಭಾ ಕ್ಷೇತ್ರದ ಬಿಂಡಿಗನವಿಲೆ ಹೋಬಳಿಯ ಲಾಳನಕೆರೆ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಮಂಡ್ಯ ಜಿಲ್ಲೆಯ ಆರ್.ಐ.ಡಿ.ಎಫ್-25 ಯೋಜನೆಯಡಿ ನಿರ್ಮಿಸಿದ ಪಶುಚಿಕಿತ್ಸಾ ಕೇಂದ್ರದ ನೂತನ ಕಟ್ಟಡವನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಲಾಳನಕೆರೆ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಮತ್ತು ಪಶುಪಾಲಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ತಮ್ಮ ಜಾನುವಾರುಗಳ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande