ನಾಗಮಂಗಲ 22 ಜೂನ್ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆಯ ನಾಗಮಂಗಲ ವಿಧಾನ ಸಭಾ ಕ್ಷೇತ್ರ ಬೆಳ್ಳೂರು ಹೋಬಳಿಯ ಎಲೆಕೊಪ್ಪ ಗ್ರಾಮದ ಅನೇಕ ಹಿರಿಯ ಮುಖಂಡರು ಅನ್ಯ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ಸಿದ್ಧಾಂತಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಎಲ್ಲ ಮುಖಂಡರನ್ನು ಸಚಿವ ಚಲುವರಾಯಸ್ವಾಮಿ ಪಕ್ಷಕ್ಕೆ ಬರಮಾಡಿಕೊಂಡರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa