ಬೆಂಗಳೂರು, 22 ಜೂನ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಬಿಸಿ ಎನ್ನುವುದು ಕೇವಲ ಭಾಷಣದ ವಸ್ತುವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂತರಾಜು ವರದಿ ಜಾರಿಯಲ್ಲಿ ವಿಳಂಬವಾಗಲು ಸಿದ್ದರಾಮಯ್ಯ ಅವರೇ ಕಾರಣ, ಅವರಿಗೆ ಹಿಂದುಳಿದ ವರ್ಗದವರ ಏಳಿಗೆ ಬೇಕಾಗಿಲ್ಲ. ಕೊನೆಯ ಪಕ್ಷ ಕೇಂದ್ರ ಸರ್ಕಾರದ ಜನಗಣತಿಗಾದರೂ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡಲಿ ಎಂದು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa