ದಾವಣಗೆರೆ, 23 ಜೂನ್ (ಹಿ.ಸ.) :
ಆ್ಯಂಕರ್ : ಜೂನ್ 27 ರಂದು ಸಂಜೆ 4 ಗಂಟೆಗೆ ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಅಧೀಕ್ಷಕರ ಕಚೇರಿಯಲ್ಲಿ ಅಂಚೆ ವಿಭಾಗೀಯ ಡಾಕ್-ಅದಾಲತ್ ನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು ಮತ್ತು ಅಂಚೆ ಗ್ರಾಹಕರು ಅಂಚೆ ಸೇವೆಗಳಿಗೆ ಸಂಬಂಧಿಸಿದ ದೂರುಗಳನ್ನು ಮತ್ತು ಸಲಹೆಗಳನ್ನು ಜೂ.25 ರೊಳಗಾಗಿ ಅಂಚೆ ಅಧೀಕ್ಷಕರ ಕಚೇರಿಗೆ ಸಲ್ಲಿಸುವಂತೆ ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa