ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಬಲಿದಾನ ದಿವಸ್
ಭೋಪಾಲ್, 23 ಜೂನ್ (ಹಿ.ಸ.) : ಆ್ಯಂಕರ್ : ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನದ ಅಂಗವಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಸಾಮಾಜಿಕ ಮಾಧ್ಯಮದ ಮೂಲಕ ನಮನ ಸಲ್ಲಿಸಿದ್ದಾರೆ. ಅಖಂಡ ಭಾರತಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಡಾ. ಮುಖರ್ಜಿ ಅವರ ತ್ಯ
ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಬಲಿದಾನ ದಿವಸ್


ಭೋಪಾಲ್, 23 ಜೂನ್ (ಹಿ.ಸ.) :

ಆ್ಯಂಕರ್ : ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನದ ಅಂಗವಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಸಾಮಾಜಿಕ ಮಾಧ್ಯಮದ ಮೂಲಕ ನಮನ ಸಲ್ಲಿಸಿದ್ದಾರೆ. ಅಖಂಡ ಭಾರತಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಡಾ. ಮುಖರ್ಜಿ ಅವರ ತ್ಯಾಗ ಮತ್ತು ದೃಷ್ಠಿಗೆ ಗೌರವ ಸಲ್ಲಿಸುತ್ತೇನೆ. ಅವರು ಪ್ರತಿಪಾದಿಸಿದ ರಾಷ್ಟ್ರವಾದಿ ಚಿಂತನೆ ಇಂದು ಭಾರತ ನಿರ್ಮಾಣಕ್ಕೆ ದಾರಿಯಾಗಿದೆ, ಎಂದು ಮುಖ್ಯಮಂತ್ರಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande