ನಂದಿಕೂರು ತಾಂಡಾದ ಅತ್ಯಾಚಾರ ಖಂಡಿಸಿ ನಾಳೆ ಬೃಹತ್ ಪ್ರತಿಭಟನೆ
ಕಲಬುರಗಿ, 23 ಜೂನ್ (ಹಿ.ಸ.) : ಆ್ಯಂಕರ್ : ನಂದಿಕೂರು ತಾಂಡಾದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ವಿರುದ್ದ ಫೋಕ್ಸೋ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜೂನ್ 24ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹಿಂದು ಮುಖಂಡರಾದ ದಿವ್ಯ ಹಾಗರಗಿ ಅವರು
ನಂದಿಕೂರು ತಾಂಡಾದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ವಿರುದ್ದ ಫೋಕ್ಸೋ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜೂನ್ 24ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ಯಾತ್ರೆಯನ್ನ ಹಮ್ಮಿಕೊಳ್ಳಲಾಗಿದೆ ಎಂದು ಹಿಂದು ಮುಖಂಡೆ ದಿವ್ಯ ಹಾಗರಗಿ ಅವರು ತಿಳಿಸಿದರು.   ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಂದಿಕೂರು ತಾಂಡಾದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ವಿರುದ್ದ ಫೋಕ್ಸೋ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜೂನ್ 24ರಂದು ನಗರದ ಜಗತ್ ವೃತ್ತದಿಂದ ಡಿಸಿ ಕಚೇರಿಯವರೆಗೆ ಸಂತರೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ ಅವರು ಲೈಂಗಿಕ ದೌರ್ಜನ್ಯವೆಸಗಿದ ವಾಸೀಮ್ ಶೇಕ್ ಅವರ ತಂದೆ ತಾಯಿ ಹಾಗೂ ಬಂಧುಗಳು ದೌರ್ಜನಕ್ಕೊಳಗಾಗಿರುವ  ಬಾಲಕಿ ತಂದೆ ತಾಯಿಗೆ ಕಿರುಕುಳ ನೀಡಿದ್ದು ಅವರ ವಿರುದ್ಧವು ಕ್ರಮ ಜರುಗುಮಿಸಬೇಕು ಎಂದು ಆಗ್ರಹಿಸಿದರು.   ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ರಾಮಚಂದ್ರ ಜಾಧವ್ ಉಪಸ್ಥಿತರಿದ್ದರು.


ಕಲಬುರಗಿ, 23 ಜೂನ್ (ಹಿ.ಸ.) :

ಆ್ಯಂಕರ್ : ನಂದಿಕೂರು ತಾಂಡಾದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ವಿರುದ್ದ ಫೋಕ್ಸೋ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜೂನ್ 24ರಂದು ನಗರದಲ್ಲಿ ಬೃಹತ್ ಪ್ರತಿಭಟನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹಿಂದು ಮುಖಂಡರಾದ ದಿವ್ಯ ಹಾಗರಗಿ ಅವರು ತಿಳಿಸಿದರು.

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಂದಿಕೂರು ತಾಂಡಾದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳ ವಿರುದ್ದ ಫೋಕ್ಸೋ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜೂನ್ 24ರಂದು ನಗರದ ಜಗತ್ ವೃತ್ತದಿಂದ ಡಿಸಿ ಕಚೇರಿಯವರೆಗೆ ಸಂತರೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಲೈಂಗಿಕ ದೌರ್ಜನ್ಯವೆಸಗಿದ ವಾಸೀಮ್ ಶೇಕ್ ಅವರ ತಂದೆ ತಾಯಿ ಹಾಗೂ ಬಂಧುಗಳು ದೌರ್ಜನಕ್ಕೊಳಗಾಗಿರುವ ಬಾಲಕಿ ತಂದೆ ತಾಯಿಗೆ ಕಿರುಕುಳ ನೀಡಿದ್ದು ಅವರ ವಿರುದ್ಧವು ಕ್ರಮ ಜರುಗುಮಿಸಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ರಾಮಚಂದ್ರ ಜಾಧವ್ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Samarth biral


 rajesh pande