ತುಮಕೂರು, 23 ಜೂನ್ (ಹಿ.ಸ.) :
ಆ್ಯಂಕರ್ : ಕಂದಾಯ ಸಚಿವ ಕೃಷ್ಣ ಭೈರೆಗೌಡ ಅಧ್ಯಕ್ಷತೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಸಭೆಯಲ್ಲಿ ಕಂದಾಯ ಗ್ರಾಮಗಳನ್ನು ಗುರುತಿಸಿ ಘೋಷಿಸುವುದು, ಭೂ ದಾಖಲೆಗಳ ಡಿಜಿಟಲೀಕರಣ ಸೇರಿದಂತೆ ಹಲವು ವಿಚಾರಗಳಿಗೆ ಸಂಬಂಧಿಸಿ ಎಲ್ಲಾ ಅಧಿಕಾರಿಗಳಿಗೆ ಸಚಿವರು ಸೂಚನೆಗಳನ್ನು ನೀಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa