ನವದೆಹಲಿ, 23 ಜೂನ್ (ಹಿ.ಸ.) :
ಆ್ಯಂಕರ್ : ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ನಮನ ಸಲ್ಲಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ದೇಶದ ಅಖಂಡತೆಯನ್ನು ಮೆರೆದ, ಅನನ್ಯ ಧೈರ್ಯ ಪ್ರದರ್ಶಿಸಿ ರಾಷ್ಟ್ರನಿರ್ಮಾಣದಲ್ಲಿ ಅವರ ಅಮೂಲ್ಯ ಕೊಡುಗೆ ಸದಾ ಶ್ರದ್ಧಾಪೂರ್ವಕವಾಗಿ ಸ್ಮರಿಸಲಾಗುತ್ತದೆ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa