ನವದೆಹಲಿ, 24 ಜೂನ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಯವನ್ನು 16ನೇ ಹಣಕಾಸು ಆಯೋಗದಲ್ಲಿ ಸರಿದೂಗಿಸುವ ಜೊತೆಗೆ ರಾಜ್ಯದ ಪಾಲನ್ನು ಒದಗಿಸುವುದೂ ಸೇರಿದಂತೆ ಹಲವು ಸಂಗತಿಗಳ ಕುರಿತು ಚರ್ಚಿಸಿ ರಾಜ್ಯದ ಪರವಾಗಿ ಮನವಿ ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa