ಮಾಲಿನ್ಯ ಮಂಡಳಿಗೆ ಲೋಕಾಯುಕ್ತರ ಭೇಟಿ
ಬೆಂಗಳೂರು, 25 ಜೂನ್ (ಹಿ.ಸ.) : ಆ್ಯಂಕರ್ : ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾಯಾಂಗ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 27 ತಂಡಗಳು ಕರ್ನಾಟಕ ಮಾಲಿನ್ಯ ಮಂಡಳಿ ಬೆಂಗಳೂರಿನಲ್ಲಿ ತಪಾಸಣೆ ನಡೆಸಿವೆ.
Visit


ಬೆಂಗಳೂರು, 25 ಜೂನ್ (ಹಿ.ಸ.) :

ಆ್ಯಂಕರ್ : ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಮತ್ತು ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಮತ್ತು ನ್ಯಾಯಾಂಗ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 27 ತಂಡಗಳು ಕರ್ನಾಟಕ ಮಾಲಿನ್ಯ ಮಂಡಳಿ ಬೆಂಗಳೂರಿನಲ್ಲಿ ತಪಾಸಣೆ ನಡೆಸಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande