ಜುಲೈ ೪ರಂದು ರೈತರ ಜೊತೆ ಮುಖ್ಯಮಂತ್ರಿ ಸಭೆ
ಬೆಂಗಳೂರು, 26 ಜೂನ್ (ಹಿ.ಸ.): ಆ್ಯಂಕರ್: ಜುಲೈ 4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ದೇವನಹಳ್ಳಿ ಚನ್ನರಾಯಪಟ್ಟಣ ರೈತ ಹೋರಾಟಗಾರರು ಮತ್ತು ಸಂಯುಕ್ತ ಹೋರಾಟ ವೇದಿಕೆ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ. ಇಂದು ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ರೈತ ಮುಖಂಡರ ಜೊತೆ ಈ ಬಗ್ಗೆ ಚರ್ಚಿಸಿದ ಮು
Cm


ಬೆಂಗಳೂರು, 26 ಜೂನ್ (ಹಿ.ಸ.):

ಆ್ಯಂಕರ್:

ಜುಲೈ 4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ದೇವನಹಳ್ಳಿ ಚನ್ನರಾಯಪಟ್ಟಣ ರೈತ ಹೋರಾಟಗಾರರು ಮತ್ತು ಸಂಯುಕ್ತ ಹೋರಾಟ ವೇದಿಕೆ ಮುಖಂಡರ ಜೊತೆ ಸಭೆ ನಡೆಸಲಿದ್ದಾರೆ.

ಇಂದು ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ರೈತ ಮುಖಂಡರ ಜೊತೆ ಈ ಬಗ್ಗೆ ಚರ್ಚಿಸಿದ ಮುಖ್ಯಮಂತ್ರಿಗಳು ಜುಲೈ 4ರ ಬೆಳಗ್ಗೆ 11 ಗಂಟೆಗೆ ರೈತರ ಬೇಡಿಕೆ ಮತ್ತು ಸಮಸ್ಯೆ ಕುರಿತಾಗಿ ಸಮಗ್ರ ಸಭೆ ನಡೆಸುವುದಾಗಿ ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande