ಕಾಂಗ್ರೆಸ್ ಮುಕ್ತ ಕರ್ನಾಟಕದಿಂದ ಸಮಸ್ಯೆಗೆ ಪರಿಹಾರ : ಅಶೋಕ
ಬೆಂಗಳೂರು, 27 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರ್ಬಲ ನಾಯಕತ್ವದ ಪರಿಣಾಮವಾಗಿ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಪವರ್ ಸೆಂಟರ್ ಗಳು ಹುಟ್ಟಿಕೊಂಡಿದ್ದು, ಇದರಿಂದ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ.ಅಶೋಕ ಹೇಳಿದ್ದಾರೆ. ದುರ
Ashok


ಬೆಂಗಳೂರು, 27 ಜೂನ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುರ್ಬಲ ನಾಯಕತ್ವದ ಪರಿಣಾಮವಾಗಿ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಪವರ್ ಸೆಂಟರ್ ಗಳು ಹುಟ್ಟಿಕೊಂಡಿದ್ದು, ಇದರಿಂದ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ನಿಷ್ಕ್ರಿಯವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ.ಅಶೋಕ ಹೇಳಿದ್ದಾರೆ.

ದುರ್ಬಲ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಅಥವಾ ಮುಖ್ಯಮಂತ್ರಿ ಬದಲಾವಣೆಯಿಂದ ಈ ಸಮಸ್ಯೆ ಬಗೆಹರಿಯುತ್ತದೆ ಎಂದು ನನಗೆ ಅನ್ನಿಸುವುದಿಲ್ಲ. ಕರ್ನಾಟಕವನ್ನು ಕಾಂಗ್ರೆಸ್ ಮುಕ್ತ ಮಾಡುವುದೊಂದೇ ಈ ಸಮಸ್ಯಗೆ ಶಾಶ್ವತ ಪರಿಹಾರ ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande