ಭದ್ರಾ ಬಲದಂಡೆ ಯೋಜನೆ ವಿರುದ್ಧ ದಾವಣಗೆರೆ ಬಂದ್
ದಾವಣಗೆರೆ, 28 ಜೂನ್ (ಹಿ.ಸ.) : ಆ್ಯಂಕರ್ : ಭದ್ರಾ ಬಲದಂಡೆ ಕಾಲುವೆಯಿಂದ ಕುಡಿಯುವ ನೀರಿನ ಅವೈಜ್ಞಾನಿಕ ಯೋಜನೆ ವಿರೋಧಿಸಿ ಭಾರತೀಯ ರೈತ ಒಕ್ಕೂಟ ಮತ್ತು ಬಿಜೆಪಿ ರೈತ ಮೋರ್ಚಾ ದಾವಣಗೆರೆ ಬಂದ್‌ಗೆ ಕರೆ ನೀಡಿದ್ದು, ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ. ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ಶಾಸಕರ
ಭದ್ರಾ ಬಲದಂಡೆ ಯೋಜನೆ ವಿರುದ್ಧ ದಾವಣಗೆರೆ ಬಂದ್


ದಾವಣಗೆರೆ, 28 ಜೂನ್ (ಹಿ.ಸ.) :

ಆ್ಯಂಕರ್ : ಭದ್ರಾ ಬಲದಂಡೆ ಕಾಲುವೆಯಿಂದ ಕುಡಿಯುವ ನೀರಿನ ಅವೈಜ್ಞಾನಿಕ ಯೋಜನೆ ವಿರೋಧಿಸಿ ಭಾರತೀಯ ರೈತ ಒಕ್ಕೂಟ ಮತ್ತು ಬಿಜೆಪಿ ರೈತ ಮೋರ್ಚಾ ದಾವಣಗೆರೆ ಬಂದ್‌ಗೆ ಕರೆ ನೀಡಿದ್ದು, ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ.

ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ಶಾಸಕರಾದ ಎಸ್. ರವೀಂದ್ರನಾಥ್, ಮಾಡಾಳ್ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಜಯದೇವ ಸರ್ಕಲ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಲ್ಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande