ವಿಜಯಪುರ, 28 ಜೂನ್ (ಹಿ.ಸ.):
ಆ್ಯಂಕರ್:ವಿಜಯಪುರ ಜಿಲ್ಲೆಯ ತಿಕೋಟಾ ಟೌನ್ ಪೊಲೀಸ್ ಸ್ಟೇಷನ್ ಹಿಂಭಾಗ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡ ಹಾಗೂ ಕುಡಿಯುವ ನೀರಿನ ಘಟಕವನ್ನು ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಿದರು.
ಈ ವೇಳೆ ಮಾತನಾಡಿ ಸಚಿವರು, ಗ್ರಾಮೀಣ ಮಕ್ಕಳಿಗೆ ಶಿಶುಮೈತ್ರಿ ಹಾಗೂ ಶೈಕ್ಷಣಿಕ ವಾತಾವರಣ ಒದಗಿಸುವ ಈ ಕಟ್ಟಡವು, ಸ್ಥಳೀಯ ಕುಟುಂಬಗಳಿಗೆ ಆಶಾಕಿರಣವಾಗಲಿದೆ. ಜೊತೆಗೆ ಉದ್ಘಾಟನೆಗೊಂಡ ಕುಡಿಯುವ ನೀರಿನ ಘಟಕವು ಜನಸಾಮಾನ್ಯರಿಗೆ ಶುದ್ಧ ನೀರಿನ ಭದ್ರತೆ ನೀಡುವಲ್ಲಿ ಮಹತ್ತರ ಪಾತ್ರ ವಹಿಸಲಿದೆ ಎಂದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa