ಅಂಗನವಾಡಿ ಕಟ್ಟಡ, ಕುಡಿಯುವ ನೀರಿನ ಘಟಕ ಉದ್ಘಾಟನೆ
ವಿಜಯಪುರ, 28 ಜೂನ್ (ಹಿ.ಸ.): ಆ್ಯಂಕರ್:ವಿಜಯಪುರ ಜಿಲ್ಲೆಯ ತಿಕೋಟಾ ಟೌನ್ ಪೊಲೀಸ್ ಸ್ಟೇಷನ್ ಹಿಂಭಾಗ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡ ಹಾಗೂ ಕುಡಿಯುವ ನೀರಿನ ಘಟಕವನ್ನು ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಿದರು. ಈ ವೇಳೆ ಮಾತನಾಡಿ ಸಚಿವರು, ಗ್ರಾಮೀಣ ಮಕ್ಕಳಿಗೆ ಶಿಶುಮೈತ್ರಿ ಹಾಗೂ ಶೈಕ್ಷಣಿಕ ವಾತ
Inauguration


ವಿಜಯಪುರ, 28 ಜೂನ್ (ಹಿ.ಸ.):

ಆ್ಯಂಕರ್:ವಿಜಯಪುರ ಜಿಲ್ಲೆಯ ತಿಕೋಟಾ ಟೌನ್ ಪೊಲೀಸ್ ಸ್ಟೇಷನ್ ಹಿಂಭಾಗ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡ ಹಾಗೂ ಕುಡಿಯುವ ನೀರಿನ ಘಟಕವನ್ನು ಸಚಿವ ಎಂ.ಬಿ.ಪಾಟೀಲ ಉದ್ಘಾಟಿಸಿದರು.

ಈ ವೇಳೆ ಮಾತನಾಡಿ ಸಚಿವರು, ಗ್ರಾಮೀಣ ಮಕ್ಕಳಿಗೆ ಶಿಶುಮೈತ್ರಿ ಹಾಗೂ ಶೈಕ್ಷಣಿಕ ವಾತಾವರಣ ಒದಗಿಸುವ ಈ ಕಟ್ಟಡವು, ಸ್ಥಳೀಯ ಕುಟುಂಬಗಳಿಗೆ ಆಶಾಕಿರಣವಾಗಲಿದೆ. ಜೊತೆಗೆ ಉದ್ಘಾಟನೆಗೊಂಡ ಕುಡಿಯುವ ನೀರಿನ ಘಟಕವು ಜನಸಾಮಾನ್ಯರಿಗೆ ಶುದ್ಧ ನೀರಿನ ಭದ್ರತೆ ನೀಡುವಲ್ಲಿ ಮಹತ್ತರ ಪಾತ್ರ ವಹಿಸಲಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande