ದಿ.ಎಮರ್ಜೆನ್ಸಿ ಡೈರಿಸ್ ಪುಸ್ತಕ ಬಿಡುಗಡೆ
ಬೆಂಗಳೂರು, 28 ಜೂನ್ (ಹಿ.ಸ.): ಆ್ಯಂಕರ್: ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್‌ ಉಪಸ್ಥಿತಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಮತ್ತು ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ದಿ.ಎಮರ್ಜೆನ್ಸಿ ಡೈರಿಸ್ ಪುಸ್ತಕವನ್ನು ಬಿಡುಗಡ
Book release


ಬೆಂಗಳೂರು, 28 ಜೂನ್ (ಹಿ.ಸ.):

ಆ್ಯಂಕರ್:

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್‌ ಉಪಸ್ಥಿತಿಯಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಮತ್ತು ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ದಿ.ಎಮರ್ಜೆನ್ಸಿ ಡೈರಿಸ್ ಪುಸ್ತಕವನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ. ಟಿ. ರವಿ, ವಿಧಾನ ಪರಿಷತ್‌ ವಿಪಕ್ಷ ಮುಖ್ಯ ಸಚೇತಕ ಎನ್.‌ ರವಿಕುಮಾರ್‌, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಪಿ. ಸಿ. ಮೋಹನ್‌, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನಿಲ್‌ ಕುಮಾರ್‌, ಓಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯ, ಮಾಜಿ ಶಾಸಕರಾದ ನೆ. ಲ. ನರೇಂದ್ರ ಬಾಬು ಮತ್ತು ಪ್ರಮುಖರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande