ಗುಂಡ್ಲುಪೇಟೆಯಲ್ಲಿ ಅಂಬೇಡ್ಕರ್ ಜಯಂತಿ
ಚಾಮರಾಜನಗರ, 29 ಜೂನ್ (ಹಿ.ಸ.) : ಆ್ಯಂಕರ್ : ಚಾಮರಾಜ ನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದಲ್ಲಿ ಕಳೆದ ಐವತ್ತು ವರ್ಷಗಳಿಂದಲೂ ಬಹಳ ಅರ್ಥಪೂರ್ಣವಾಗಿ, ಸಡಗರ ಹಾಗೂ ಸಂಭ್ರಮದಿಂದ ಆಚರಿಸುತ್ತಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಎಚ್.ಸಿ
Jayanti


ಚಾಮರಾಜನಗರ, 29 ಜೂನ್ (ಹಿ.ಸ.) :

ಆ್ಯಂಕರ್ : ಚಾಮರಾಜ ನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದಲ್ಲಿ ಕಳೆದ ಐವತ್ತು ವರ್ಷಗಳಿಂದಲೂ ಬಹಳ ಅರ್ಥಪೂರ್ಣವಾಗಿ, ಸಡಗರ ಹಾಗೂ ಸಂಭ್ರಮದಿಂದ ಆಚರಿಸುತ್ತಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಎಚ್.ಸಿ.ಮಹಾದೇವಪ್ಪ ಭಾಗವಹಿಸಿದರು.

ಈ ಕಾರ್ಯಕ್ರಮದಲ್ಲಿ ಭಂತೇಜಿ ಅವರು, ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಅವರು, ಚಿಂತಕರಾದ ಪ್ರೊ.ಕೆ.ಎಸ್.ಭಗವಾನ್ ಅವರು, ಶಾಸಕರಾದ ಹೆಚ್.ಎಂ.ಗಣೇಶ್ ಪ್ರಸಾದ್, ಎ.ಆರ್.ಕೃಷ್ಣಮೂರ್ತಿ, ಮಾಜಿ ಸಂಸದರಾದ ಸಿದ್ದರಾಜು, ಗ್ರಾಮದ ಹಿರಿಯರಾದ ಎ.ಮಾದಯ್ಯ, ಆಂಜನೇಯ, ನಂಜಪ್ಪ, ಕೃಷ್ಣಕುಮಾರ್ ಸೇರಿದಂತೆ ಗ್ರಾಮದ ಅನೇಕ ಪ್ರಜ್ಞಾವಂತ ಯುವ ಸಮೂಹ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande