ಅವಾಸ್ ಯೋಜನೆಗೆ ಅರ್ಜಿ ಆಹ್ವಾನ
ಗದಗ, 29 ಜೂನ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ನರಗುಂದ ಪುರಸಭೆ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರದ ಪ್ರಧಾನಮಂತ್ರಿ ಅವಾಸ್ ನಗರ 2.0 ಯೋಜನೆಯಡಿ ವಸತಿ ರಹಿತ ಕಚ್ಚಾ ಮನೆ ಹೊಂದಿರುವ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯಗಳಿಗೆ ನಲ್ಲಿ ಅಹ್ವಾನಿಸಲಾಗಿದೆ. ವಸತಿ ಸೌಲಭ್ಯ ಪಡೆಯಲು ದಲ್ಲಿ ಅರ
ಪೋಟೋ


ಗದಗ, 29 ಜೂನ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ನರಗುಂದ ಪುರಸಭೆ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರದ ಪ್ರಧಾನಮಂತ್ರಿ ಅವಾಸ್ ನಗರ 2.0 ಯೋಜನೆಯಡಿ ವಸತಿ ರಹಿತ ಕಚ್ಚಾ ಮನೆ ಹೊಂದಿರುವ ಮತ್ತು ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯಗಳಿಗೆ ನಲ್ಲಿ ಅಹ್ವಾನಿಸಲಾಗಿದೆ.

ವಸತಿ ಸೌಲಭ್ಯ ಪಡೆಯಲು ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಜೂಲೈ 15 ಕೂನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ನರಗುಂದ ಪುರಸಭೆಯ ವಸತಿ ಶಾಖೆಯಲ್ಲಿ ಸಂಪರ್ಕಿಸಬುಹುದಾಗಿದೆ. ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / Lalita MP


 rajesh pande