ಬೆಂಗಳೂರು, 29 ಜೂನ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ವ್ತಾಪ್ತಿಯಲ್ಲಿರುವ ಮನೆಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖುದ್ದಾಗಿ ತೆರಳಿ, ಇ- ಖಾತಾ ವಿತರಿಸಿ, ಮನೆ-ಮನೆಗೆ ಖಾತಾ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜುಲೈ 1ರಿಂದ ಇ- ಖಾತಾ ಆಂದೋಲನ ನಡೆಯಲಿದ್ದು, ತಮ್ಮ ಆಸ್ತಿ ದಾಖಲೆಗಳನ್ನು ನೀಡಿ ಇ- ಖಾತಾ ಮಾಡಿಸಿಕೊಳ್ಳುವಂತೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa