ತುಮಕೂರು, 29 ಜೂನ್ (ಹಿ.ಸ.) :
ಆ್ಯಂಕರ್ : ತುಮಕೂರಿನ ಕ್ಯಾತಸಂದ್ರದಲ್ಲಿ ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನೂತನವಾಗಿ ನಿರ್ಮಿಸಲಾದ 'ಬಾಲಕರ ಉಚಿತ ವಿದ್ಯಾರ್ಥಿ ನಿಲಯದ ಉದ್ಘಾಟನೆ ಹಾಗೂ ಬಾಲಕಿಯರ ಉಚಿತ ವಿದ್ಯಾರ್ಥಿ ನಿಲಯ ಮತ್ತು ವಾಣಿಜ್ಯ ಕಟ್ಟಡದ ಶಂಕುಸ್ಥಾಪನೆಯನ್ನು ಗೃಹ ಸಚಿವ ಜಿ.ಪರಮೇಶ್ವರ ನೆರವೇರಿಸಿದರು.
ಇದೇ ವೇಳೆ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಅಭಿನಂದಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa