ಜು.20 ರಂದು ಸಾಹಿತ್ಯ ಅಧ್ಯಯನ ಶಿಬಿರ
ಹಾಸನ, 29 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 50 ವರ್ಷ ವಯಸ್ಸುಳ್ಳ ಪರಿಶಿಷ್
ಜು.20 ರಂದು ಸಾಹಿತ್ಯ ಅಧ್ಯಯನ ಶಿಬಿರ


ಹಾಸನ, 29 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯಿರುವ 20 ರಿಂದ 50 ವರ್ಷ ವಯಸ್ಸುಳ್ಳ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜು.20, ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ ವಿಳಾಸ https://sahithyaacademy.karnataka.gov.in ಇಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾರ್ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande