ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ ದುರ್ಮರಣ – ಕಾಂಗ್ರೆಸ್ ಸಂತಾಪ
ನವದೆಹಲಿ, 29 ಜೂನ್ (ಹಿ.ಸ.) : ಆ್ಯಂಕರ್ : ಪ್ರಸಿದ್ಧ ಜಗನ್ನಾಥ ರಥಯಾತ್ರೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಭಕ್ತರು ದಾರುಣವಾಗಿ ಸಾವಿಗೀಡಾಗಿರುವುದು ಶೋಕ ಸಂಗತಿ ಎಂದು ಕಾಂಗ್ರೆಸ್ ಪಕ್ಷ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಕಾಂಗ್ರೆಸ್ ಪ್ರಕಟಣೆಯಲ್ಲಿ, ಇದು ಅತ್ಯಂತ ನೋವಿನ ಘಟನೆ. ದೇವರು ಅಗಲಿ
ಪುರಿ ರಥಯಾತ್ರೆಯಲ್ಲಿ ಕಾಲ್ತುಳಿತ ದುರ್ಮರಣ – ಕಾಂಗ್ರೆಸ್ ಸಂತಾಪ


ನವದೆಹಲಿ, 29 ಜೂನ್ (ಹಿ.ಸ.) :

ಆ್ಯಂಕರ್ : ಪ್ರಸಿದ್ಧ ಜಗನ್ನಾಥ ರಥಯಾತ್ರೆಯ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಭಕ್ತರು ದಾರುಣವಾಗಿ ಸಾವಿಗೀಡಾಗಿರುವುದು ಶೋಕ ಸಂಗತಿ ಎಂದು ಕಾಂಗ್ರೆಸ್ ಪಕ್ಷ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಕಾಂಗ್ರೆಸ್ ಪ್ರಕಟಣೆಯಲ್ಲಿ, ಇದು ಅತ್ಯಂತ ನೋವಿನ ಘಟನೆ. ದೇವರು ಅಗಲಿದ ಆತ್ಮಗಳಿಗೆ ಶಾಂತಿ ನೀಡಲಿ ಹಾಗೂ ಗಾಯಗೊಂಡ ಭಕ್ತರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande