ಕೆಆರ್ ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಾಗಿನ ಅರ್ಪಣೆ
ಮಂಡ್ಯ, 30 ಜೂನ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನೀರಾವರಿ ನಿಗಮದ ವತಿಯಿಂದ ಕೃಷ್ಣರಾಜ ಸಾಗರದಲ್ಲಿ ಆಯೋಜಿಸಲಾಗಿದ್ದ ಕೃಷ್ಣರಾಜ ಸಾಗರ ಜಲಾಶಯವು ತುಂಬಿರುವ ಸಂದರ್ಭದಲ್ಲಿ ಕಾವೇರಿ ಮಾತೆಯ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಿದರು.
Cm


ಮಂಡ್ಯ, 30 ಜೂನ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನೀರಾವರಿ ನಿಗಮದ ವತಿಯಿಂದ ಕೃಷ್ಣರಾಜ ಸಾಗರದಲ್ಲಿ ಆಯೋಜಿಸಲಾಗಿದ್ದ ಕೃಷ್ಣರಾಜ ಸಾಗರ ಜಲಾಶಯವು ತುಂಬಿರುವ ಸಂದರ್ಭದಲ್ಲಿ ಕಾವೇರಿ ಮಾತೆಯ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande