ಮಂಡ್ಯ, 30 ಜೂನ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನೀರಾವರಿ ನಿಗಮದ ವತಿಯಿಂದ ಕೃಷ್ಣರಾಜ ಸಾಗರದಲ್ಲಿ ಆಯೋಜಿಸಲಾಗಿದ್ದ ಕೃಷ್ಣರಾಜ ಸಾಗರ ಜಲಾಶಯವು ತುಂಬಿರುವ ಸಂದರ್ಭದಲ್ಲಿ ಕಾವೇರಿ ಮಾತೆಯ ಪೂಜೆ ಸಲ್ಲಿಸಿ ಬಾಗಿನ ಸಮರ್ಪಣೆ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa