ಬೆಳಗಾವಿ, 30 ಜೂನ್ (ಹಿ.ಸ.) :
ಆ್ಯಂಕರ್ : ಬೆಳಗಾವಿ ನಗರ ಸಮೀಪದ ಕಾಕತಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ, ಜನರ ಸುರಕ್ಷತೆಗಾಗಿ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಅಳವಡಿಸಿದ ಸಿಸಿಟಿವಿ ಕ್ಯಾಮರಾಗಳಿಗೆ ಚಾಲನೆ ನೀಡಿ ನಂತರ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣವಾದ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa