ಗಡಿಯಲ್ಲಿ ಜೈಶ್ ನ ಒಳನುಸುಳುವಿಕೆ ಯತ್ನ ವಿಫಲ – ಇಬ್ಬರು ಭಯೋತ್ಪಾದಕರ ಹತ್ಯೆ
ಜಮ್ಮು, 30 ಜೂನ್ (ಹಿ.ಸ.) : ಆ್ಯಂಕರ್ : ಜಮ್ಮುವಿನ ಪೂಂಚ್-ರಾಜೌರಿ ವಲಯದ ನಿಯಂತ್ರಣ ರೇಖೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಭಯೋತ್ಪಾದಕರು ಭಾರತದ ಒಳಗೆ ನುಸುಳಲು ಯತ್ನಿಸಿದ ಘಟನೆಗೆ ಭಾರತೀಯ ಸೇನೆ ತೀವ್ರ ಪ್ರತಿಕ್ರಿಯೆ ನೀಡಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಓರ್ವ ಸ್ಥಳೀಯ ಮಾರ್ಗದರ್ಶಿ
Killed


ಜಮ್ಮು, 30 ಜೂನ್ (ಹಿ.ಸ.) :

ಆ್ಯಂಕರ್ : ಜಮ್ಮುವಿನ ಪೂಂಚ್-ರಾಜೌರಿ ವಲಯದ ನಿಯಂತ್ರಣ ರೇಖೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಭಯೋತ್ಪಾದಕರು ಭಾರತದ ಒಳಗೆ ನುಸುಳಲು ಯತ್ನಿಸಿದ ಘಟನೆಗೆ ಭಾರತೀಯ ಸೇನೆ ತೀವ್ರ ಪ್ರತಿಕ್ರಿಯೆ ನೀಡಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಓರ್ವ ಸ್ಥಳೀಯ ಮಾರ್ಗದರ್ಶಿಯನ್ನು ಬಂಧಿಸಲಾಗಿದ್ದು, ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳ ಸಂಗ್ರಹ ವಶಕ್ಕೆ ಪಡೆಯಲಾಗಿದೆ.

ಈ ಪ್ರದೇಶದಲ್ಲಿ ಅಮರನಾಥ ಯಾತ್ರೆ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ. ಸೇನೆ ಸ್ಥಳೀಯ ಗುಪ್ತಚರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದು, ಕೇರಿ ಸೆಕ್ಟರ್‌ನಲ್ಲಿ ಸಫಲತೆಯನ್ನು ಗಳಿಸಿದೆ. ಘಟನೆಯನ್ನು ಹೊರತುಪಡಿಸಿ ಮುಂದಿನ ಕ್ರಮಗಳನ್ನು ಭದ್ರತಾ ಪಡೆಗಳು ಕೈಗೊಂಡಿವೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande