ಬೆಂಗಳೂರು ಕಾಲ್ತುಳಿತ ಪ್ರಕರಣ ಆಸ್ಪತ್ರೆಗೆ ಮುಖ್ಯಮಂತ್ರಿ ಭೇಟಿ
ಬೆಂಗಳೂರು, 4 ಜೂನ್ (ಹಿ.ಸ.): ಆ್ಯಂಕರ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ‌ ನಡೆದ ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಗಾಯಾಳುಗಳು ಆರೋಗ್ಯ ವಿಚಾರಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಆಸ್ಪತ್ರೆ
ಬೆಂಗಳೂರು ಕಾಲ್ತುಳಿತ ಪ್ರಕರಣ ಆಸ್ಪತ್ರೆಗೆ ಮುಖ್ಯಮಂತ್ರಿ ಭೇಟಿ


ಬೆಂಗಳೂರು, 4 ಜೂನ್ (ಹಿ.ಸ.):

ಆ್ಯಂಕರ್:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ‌ ನಡೆದ ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ಬೌರಿಂಗ್ ಹಾಗೂ ವೈದೇಹಿ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಗಾಯಾಳುಗಳು ಆರೋಗ್ಯ ವಿಚಾರಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಸಿಬ್ಬಂದಿಗೆ ಸೂಚನೆ ನೀಡಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande