ಬೆಂಗಳೂರು, 04 ಜೂನ್ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ಸರ್ಕಾರದ ಅವ್ಯವಸ್ಥೆಯಿಂದ 7ಕ್ಕೂ ಅಧಿಕ ಅಮಾಯಕ ಆರ್.ಸಿ.ಬಿ ಅಭಿಮಾನಿಗಳ ಸಾವಾಗಿದೆ, 17ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದಾರೆ ರಾಜ್ಯ ಬಿಜೆಪಿ ಘಟಕ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಆರೋಪಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ, ಏಕಾಏಕಿ ಕಾರ್ಯಕ್ರಮವನ್ನು ಆಯೋಜಿಸಿರುವುದು ಈ ಅನಾಹುತಕ್ಕೆ ನೇರ ಕಾರಣ. ಈ ಸಾವುಗಳಿಗೆ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ಆರೋಪಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa