ನವದೆಹಲಿ, 05 ಜೂನ್ (ಹಿ.ಸ.) :
ಆ್ಯಂಕರ್ : ಬ್ಯಾಂಕ್ ಆಫ್ ಬರೋಡಾ ಗೆ ₹190 ಕೋಟಿ ಸಾಲ ವಂಚನೆ ಮಾಡಿದ ಆರೋಪದ ಮೇಲೆ ಶ್ರೀ ಸಿದ್ಧದಾತಾ ಇಸ್ಪಾಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವಿರುದ್ಧ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ದೆಹಲಿ, ಉತ್ತರ ಪ್ರದೇಶದ ಗಾಜಿಯಾಬಾದ್, ನೋಯ್ಡಾ ಮತ್ತು ಹರಿಯಾಣದ ಪಾಣಿಪತ್ ಸೇರಿದಂತೆ 10 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ.
ಉಕ್ಕು ಉತ್ಪಾದನೆ ಮಾಡುವ ಈ ಕಂಪನಿ ಹಣಕಾಸು ತೊಂದರೆ ಮೂಡಿಸಿರುವುದಾಗಿ ಹೇಳಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರೆದಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa