ಬಕ್ರೀದ್ ಹಬ್ಬದಕ್ಕೆ ಗಣ್ಯರಿಂದ ಶುಭಾಶಯ
ನವದೆಹಲಿ, 07 ಜೂನ್ (ಹಿ.ಸ.) : ಆ್ಯಂಕರ್ : ಬಕ್ರೀದ್ ಹಬ್ಬದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮುಸ್ಲಿಂ ಸಮುದಾಯಕ್ಕೆ ಶುಭಾಶಯ ಕೋರಿದ್ದಾರೆ. ರಾಷ್ಟ್ರಪತಿ ಮುರ್ಮು ಅವರು ಈ ಹಬ್ಬವು ತ್ಯಾಗ, ನಂಬಿಕೆ ಮತ್ತು ಉದಾತ್ತ ಆ
Bakrid


ನವದೆಹಲಿ, 07 ಜೂನ್ (ಹಿ.ಸ.) :

ಆ್ಯಂಕರ್ : ಬಕ್ರೀದ್ ಹಬ್ಬದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧಂಖರ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮುಸ್ಲಿಂ ಸಮುದಾಯಕ್ಕೆ ಶುಭಾಶಯ ಕೋರಿದ್ದಾರೆ.

ರಾಷ್ಟ್ರಪತಿ ಮುರ್ಮು ಅವರು ಈ ಹಬ್ಬವು ತ್ಯಾಗ, ನಂಬಿಕೆ ಮತ್ತು ಉದಾತ್ತ ಆದರ್ಶಗಳ ಮಹತ್ವವನ್ನು ಒತ್ತಿಹೇಳುತ್ತದೆ ಎಂದು ತಿಳಿಸಿದ್ದಾರೆ.

ಉಪರಾಷ್ಟ್ರಪತಿ ಧಂಖರ್ ಅವರು, ಈ ಹಬ್ಬವು ಔದಾರ್ಯ ಮತ್ತು ನಿಸ್ವಾರ್ಥ ಸೇವೆಯ ಮೌಲ್ಯಗಳನ್ನು ಸಾರುತ್ತದೆ ಎಂದು ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande