ಜನರ ಅಹವಾಲು ಆಲಿಸಿದ ಸಚಿವ ಚಲುವರಾಯಸ್ವಾಮಿ
ಬೆಂಗಳೂರು, 07 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ಗೃಹ ಕಚೇರಿಗೆ ಆಗಮಿಸಿದ ನಾಗಮಂಗಲ ಸೇರಿದಂತೆ ನಾಡಿನ ನಾನಾ ಭಾಗಗಳ ಜನರ ಅಹವಾಲುಗಳನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆಲಿಸಿ, ಹಲವಾರು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು.
Meet


ಬೆಂಗಳೂರು, 07 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಲ್ಲಿ ಗೃಹ ಕಚೇರಿಗೆ ಆಗಮಿಸಿದ ನಾಗಮಂಗಲ ಸೇರಿದಂತೆ ನಾಡಿನ ನಾನಾ ಭಾಗಗಳ ಜನರ ಅಹವಾಲುಗಳನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆಲಿಸಿ, ಹಲವಾರು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande