ಬಾಳೆಹೊನ್ನೂರು ಶಾಖಾಮಠದ ವಾರ್ಷಿಕೋತ್ಸವ
ತುಮಕೂರು, 08 ಜೂನ್ (ಹಿ.ಸ.) : ಆ್ಯಂಕರ್ : ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿದ್ಧರಬೆಟ್ಟ ಸುಕ್ಷೇತ್ರದಲ್ಲಿ ಬಾಳೆಹೊನ್ನೂರು ಶಾಖಾ ಶಾಖಾಮಠದ 19ನೇ ವಾರ್ಷಿಕೋತ್ಸವ, ಶ್ರೀ ಬಸವೇಶ್ವರ ಜಯಂತಿ, ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ, ಮತ್ತು ಉಚಿತ ಸಾಮೂಹಿಕ ವಿವಾಹ ಮಹೋತ್ಸವ ವಿಜೃಂಭಣೆಯಿಂದ ನಡೆಯ
Celebration


ತುಮಕೂರು, 08 ಜೂನ್ (ಹಿ.ಸ.) :

ಆ್ಯಂಕರ್ : ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಸಿದ್ಧರಬೆಟ್ಟ ಸುಕ್ಷೇತ್ರದಲ್ಲಿ ಬಾಳೆಹೊನ್ನೂರು ಶಾಖಾ ಶಾಖಾಮಠದ 19ನೇ ವಾರ್ಷಿಕೋತ್ಸವ, ಶ್ರೀ ಬಸವೇಶ್ವರ ಜಯಂತಿ, ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ, ಮತ್ತು ಉಚಿತ ಸಾಮೂಹಿಕ ವಿವಾಹ ಮಹೋತ್ಸವ ವಿಜೃಂಭಣೆಯಿಂದ ನಡೆಯಿತು.

ಕಾರ್ಯಕ್ರಮದಲ್ಲಿ ರಂಭಾಪುರಿ ಜಗದ್ಗುರು, ಕರ್ನಾಟಕ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೇರಿದಂತೆ ಹಲವು ಮಠಾಧೀಶರು ಭಾಗವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande