ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ
ಚಿಕ್ಕಬಳ್ಳಾಪುರ, 08 ಜೂನ್ (ಹಿ.ಸ.) : ಆ್ಯಂಕರ್ : ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆಯನ್ನು ಆಯೋಜಿಸಿರುವ ಹಿನ್ನೆಲೆಯಲ್ಲಿ ಸಚಿವ ಸುಧಾಕರ ಅಗತ್ಯ ಸಿದ್ಧತೆಗಳು ಹಾಗೂ ವ್ಯವಸ್ಥೆಗಳ ಕುರಿತು ಸ್ಥಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ
Visit


ಚಿಕ್ಕಬಳ್ಳಾಪುರ, 08 ಜೂನ್ (ಹಿ.ಸ.) :

ಆ್ಯಂಕರ್ : ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆಯನ್ನು ಆಯೋಜಿಸಿರುವ ಹಿನ್ನೆಲೆಯಲ್ಲಿ ಸಚಿವ ಸುಧಾಕರ ಅಗತ್ಯ ಸಿದ್ಧತೆಗಳು ಹಾಗೂ ವ್ಯವಸ್ಥೆಗಳ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande