ಚಿಕ್ಕಮಗಳೂರು ಕಾಂಗ್ರೆಸ್ ಮುಖಂಡರ ಸಭೆ
ಚಿಕ್ಕಮಗಳೂರು, 08 ಜೂನ್ (ಹಿ.ಸ.) : ಆ್ಯಂಕರ್ : ಚಿಕ್ಕಮಗಳೂರು ನಗರದಲ್ಲಿರುವ ಜಿಲ್ಲಾ‌‌ ಕಾಂಗ್ರೆಸ್ ಕಚೇರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಭೇಟಿ‌‌ ನೀಡಿ ಪಕ್ಷದ ಜಿಲ್ಲಾ ಮಟ್ಟದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆಸಿದರು. ಈ ಸಭೆಯಲ್ಲಿ ಪಕ್ಷದ ಸಂಘಟನೆ, ಜಿಲ್ಲೆಯಲ್ಲಿರುವ
Meeting


ಚಿಕ್ಕಮಗಳೂರು, 08 ಜೂನ್ (ಹಿ.ಸ.) :

ಆ್ಯಂಕರ್ : ಚಿಕ್ಕಮಗಳೂರು ನಗರದಲ್ಲಿರುವ ಜಿಲ್ಲಾ‌‌ ಕಾಂಗ್ರೆಸ್ ಕಚೇರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಭೇಟಿ‌‌ ನೀಡಿ ಪಕ್ಷದ ಜಿಲ್ಲಾ ಮಟ್ಟದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮುಖಂಡರ ಸಭೆ ನಡೆಸಿದರು.

ಈ ಸಭೆಯಲ್ಲಿ ಪಕ್ಷದ ಸಂಘಟನೆ, ಜಿಲ್ಲೆಯಲ್ಲಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande