ಕಾಲ್ತುಳಿತ ಪ್ರಕರಣ : ಕುಟುಂಬಸ್ಥರಿಗೆ ಪರಿಹಾರ ವಿತರಣೆ
ಮಂಡ್ಯ, 08 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನಲ್ಲಿ ಆರ್‌ಸಿಬಿ ತಂಡದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಉಂಟಾದ ನೂಕು ನುಗ್ಗಲಿನಿಂದಾಗಿ ಮೃತಪಟ್ಟ ಮಂಡ್ಯ ಜಿಲ್ಲೆಯ ರಾಯಸಮುದ್ರ ಗ್ರಾಮದ ಪೂರ್ಣಚಂದ್ರ ಅವರ ನಿವಾಸಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ, ಸರ್ಕಾರದಿಂದ ಘೋಷಿಸಲಾದ
Check


ಮಂಡ್ಯ, 08 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನಲ್ಲಿ ಆರ್‌ಸಿಬಿ ತಂಡದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಉಂಟಾದ ನೂಕು ನುಗ್ಗಲಿನಿಂದಾಗಿ ಮೃತಪಟ್ಟ ಮಂಡ್ಯ ಜಿಲ್ಲೆಯ ರಾಯಸಮುದ್ರ ಗ್ರಾಮದ ಪೂರ್ಣಚಂದ್ರ ಅವರ ನಿವಾಸಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಭೇಟಿ ನೀಡಿ, ಸರ್ಕಾರದಿಂದ ಘೋಷಿಸಲಾದ ₹25 ಲಕ್ಷ ಪರಿಹಾರ ಚೆಕ್ಕನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande