ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಚಿವರ ಸಾಂತ್ವನ
ಚಿಂತಾಮಣಿ, 08 ಜೂನ್ (ಹಿ.ಸ.) : ಆ್ಯಂಕರ್ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ವೇಳೆ ನಡೆದ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಚಿಂತಾಮಣಿ ತಾಲ್ಲೂಕಿನ ಕುರುಟಹಳ್ಳಿಯ ಶ್ರವಣ್ ಮತ್ತು ಗೋಪಲ್ಲಿಯ ಪ್ರಜ್ವಲ್ ಅವರ ಮನೆಗೆ ಸಚಿವ ಎಂ.ಸಿ.ಸುಧಾಕರ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
Condolences


ಚಿಂತಾಮಣಿ, 08 ಜೂನ್ (ಹಿ.ಸ.) :

ಆ್ಯಂಕರ್ : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ವೇಳೆ ನಡೆದ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಚಿಂತಾಮಣಿ ತಾಲ್ಲೂಕಿನ ಕುರುಟಹಳ್ಳಿಯ ಶ್ರವಣ್ ಮತ್ತು ಗೋಪಲ್ಲಿಯ ಪ್ರಜ್ವಲ್ ಅವರ ಮನೆಗೆ ಸಚಿವ ಎಂ.ಸಿ.ಸುಧಾಕರ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande