ಬಳ್ಳಾರಿ, 08 ಜೂನ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ಜಿಲ್ಲಾ ವೀರಶೈವ ಜಂಗಮ, ಅರ್ಚಕ, ಪುರೋಹಿತ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಎಂ. ಈಶ್ವರಯ್ಯ ಶಾಸ್ತ್ರಿಗಳ ಮಾತೋಶ್ರೀ ಶ್ರೀಮತಿ ಬಿ.ಎಂ. ಬಸಮ್ಮ (96) ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದು, ಮೃತರ ಅಂತ್ಯಸಂಸ್ಕಾರವು ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಶ್ರೀಧರಗಡ್ಡೆ ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ.
ಮೃತರಿಗೆ ಇಬ್ಬರು ಗಂಡು ಮಕ್ಕಳು, ನಾಲ್ವರು ಹೆಣ್ಣುಮಕ್ಕಳು, ಸೊಸೆಯಂದಿರರು - ಅಳಿಯಂದಿರರು ಮತ್ತು ಮೊಮ್ಮಕ್ಕಳು ಇದ್ದಾರೆ.
ಮೃತರ ಅಂತ್ಯಸಂಸ್ಕಾರವು ಸೋಮವಾರ ಬೆಳಗ್ಗೆ 11 ಗಂಟೆಗೆ ಶ್ರೀಧರಗಡ್ಡೆ ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ.
ವಿವರಗಳಿಗಾಗಿ, ಬಿ.ಎಂ. ಈಶ್ವರಯ್ಯ ಶಾಸ್ತ್ರಿಗಳು, ಮೊಬೈಲ್ ಸಂಖ್ಯೆ : 99001 79936.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್