ತೆಲಂಗಾಣ ಸಚಿವ ಸಂಪುಟ ವಿಸ್ತರಣೆ
ಹೈದರಾಬಾದ್, 08 ಜೂನ್ (ಹಿ.ಸ.) : ಆ್ಯಂಕರ್ : ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಇಂದು ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಮೂವರು ಶಾಸಕರಿಗೆ ಸಚಿವ ಸ್ಥಾನದ ಪ್ರಮಾಣ ವಚನ ಬೋಧಿಸಿದರು. ಸಂಪುಟದಲ್ಲಿ 6 ಹುದ್ದೆಗಳು ಖಾಲಿ ಇವೆ, ಆದರೆ ಪ್ರಸ್ತುತ ಕೇವಲ
Cabinet


ಹೈದರಾಬಾದ್, 08 ಜೂನ್ (ಹಿ.ಸ.) :

ಆ್ಯಂಕರ್ : ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಇಂದು ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ಮೂವರು ಶಾಸಕರಿಗೆ ಸಚಿವ ಸ್ಥಾನದ ಪ್ರಮಾಣ ವಚನ ಬೋಧಿಸಿದರು. ಸಂಪುಟದಲ್ಲಿ 6 ಹುದ್ದೆಗಳು ಖಾಲಿ ಇವೆ, ಆದರೆ ಪ್ರಸ್ತುತ ಕೇವಲ ಮೂವರು ಮಾತ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಭಾನುವಾರ, ರಾಜ್ಯಪಾಲ ಜಿಷ್ಣು ದೇವ್ ವರ್ಮಾ ಅವರು ರಾಜಭವನದಲ್ಲಿ ತೆಲಂಗಾಣ ಸಚಿವ ಸಂಪುಟ ವಿಸ್ತರಣೆಗಾಗಿ ಮೂವರು ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ರೆಡ್ಡಿ ಅವರ ಶಿಫಾರಸಿನ ಮೇರೆಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದವರಲ್ಲಿ ಜಿ ವಿವೇಕ್, ಅಡ್ಲುರು ಲಕ್ಷ್ಮಣ್ ಕುಮಾರ್ ಮತ್ತು ವಕ್ತಿ ಶ್ರೀಹರಿ ಸೇರಿದ್ದಾರೆ.

ಮುಖ್ಯಮಂತ್ರಿ ರೇವಂತ್ ರೆಡ್ಡಿ, ಅನೇಕ ಸಚಿವರು ಮತ್ತು ಶಾಸಕರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande