ವಿಜಯಪುರದಲ್ಲಿ ಕೊಯಿಮತ್ತೂರಿನ ಸ್ಫೋಟ ಪ್ರಕರಣ ಆರೋಪಿ ಬಂಧನ
ವಿಜಯಪುರ, 11 ಜುಲೈ (ಹಿ.ಸ.) : ಆ್ಯಂಕರ್ : ತಮಿಳುನಾಡಿನ ಕೊಯಿಮತ್ತೂರಿನಲ್ಲಿ 1998ರಲ್ಲಿ ನಡೆದ ಸ್ಫೋಟ ಪ್ರಕರಣ ಆರೋಪಿಯನ್ನು ವಿಜಯಪುರದಲ್ಲಿ ಬಂಧಿಸಲಾಗಿದೆ. ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ವಿಜಯಪುರ ನಗರದಲ್ಲಿ ತಮಿಳುನಾಡಿನ ಕೊಯಿಮತ್ತೂರು ಪೊಲೀಸರು ಬಂಧಿಸಿದ್ದಾರೆ. ಸ್ಫೋಟ ಪ್ರಕರಣದ ಪ್ರಮುಖ ಆರ
ಆರೋಪಿ ರಾಜ್


ವಿಜಯಪುರ, 11 ಜುಲೈ (ಹಿ.ಸ.) :

ಆ್ಯಂಕರ್ : ತಮಿಳುನಾಡಿನ ಕೊಯಿಮತ್ತೂರಿನಲ್ಲಿ 1998ರಲ್ಲಿ ನಡೆದ ಸ್ಫೋಟ ಪ್ರಕರಣ ಆರೋಪಿಯನ್ನು ವಿಜಯಪುರದಲ್ಲಿ ಬಂಧಿಸಲಾಗಿದೆ.

ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ವಿಜಯಪುರ ನಗರದಲ್ಲಿ

ತಮಿಳುನಾಡಿನ ಕೊಯಿಮತ್ತೂರು ಪೊಲೀಸರು ಬಂಧಿಸಿದ್ದಾರೆ.

ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಕಳೆದ 27 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಸಿದ್ದಿಕಿ ರಾಜ್ ಬಂಧಿಸಲಾಗಿದೆ.

ಇನ್ನು ವಿಜಯಪುರ ನಗರದಲ್ಲಿ ಗುಪ್ತವಾಗಿ ಕಳೆದ 12 ವರ್ಷಗಳಿಂದ ತರಕಾರಿ ಮಾರಾಟ ಮಾಡಿಕೊಂಡು ಜೀವನ ನಡೆಸಿತ್ತಿದ್ದನು. ಅಲ್ಲದೇ, ಹುಬ್ಬಳ್ಳಿ ಮೂಲದ ಮಹಿಳೆಯೊಂದಿಗೆ ವಿವಾಹವಾಗಿರು ಸಿದ್ದಿಕಿ ರಾಜ್ ಮೂಲತಃ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ಯಾಗಿದ್ದಾನೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande