ಬೆಂಗಳೂರು, 14 ಜುಲೈ (ಹಿ.ಸ.) :
ಆ್ಯಂಕರ್ : ಬೆಂಗಳೂರಿನಲ್ಲಿರುವ ಸಚಿವ ಚಲುವರಾಯಸ್ವಾಮಿ ಅವರ ನಿವಾಸದ ಕಚೇರಿಗೆ ಇಂದು ನಾಗಮಂಗಲ ಹಾಗೂ ರಾಜ್ಯದ ಭಾಗಗಳಿಂದ ಆಗಮಿಸಿದ ಜನತೆ ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ಅಹವಾಲು ಆಲಿಸಿದ ಸಚಿವರು ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಕ್ರಮ ಕೈಗೊಂಡರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa