ಜೆಸ್ಕಾಂನಿಂದ ಜುಲೈ 19 ರಂದು ಗ್ರಾಹಕರ ಸಭೆ
ರಾಯಚೂರು, 17 ಜುಲೈ (ಹಿ.ಸ.) : ಆ್ಯಂಕರ್ : ಜೆಸ್ಕಾಂ ಇಲಾಖೆಯಿಂದ ಜೆಸ್ಕಾಂ ಉಪ-ವಿಭಾಗ-1ರ ಕಚೇರಿಯಲ್ಲಿ ಗ್ರಾಹಕರ ಸಂವಾದ ಸಭೆಯು ಜುಲೈ 19ರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ರವರೆಗೆ ಏರ್ಪಡಿಸಲಾಗಿದೆ. ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಹಾಜರಾಗಿ ಕುಂದುಕೊರತೆಗಳನ್ನು ನಿವಾರಿಸಿಕೊಳ್ಳಬಹುದಾಗ
ಜೆಸ್ಕಾಂನಿಂದ ಜುಲೈ 19 ರಂದು ಗ್ರಾಹಕರ ಸಭೆ


ರಾಯಚೂರು, 17 ಜುಲೈ (ಹಿ.ಸ.) :

ಆ್ಯಂಕರ್ : ಜೆಸ್ಕಾಂ ಇಲಾಖೆಯಿಂದ ಜೆಸ್ಕಾಂ ಉಪ-ವಿಭಾಗ-1ರ ಕಚೇರಿಯಲ್ಲಿ ಗ್ರಾಹಕರ ಸಂವಾದ ಸಭೆಯು ಜುಲೈ 19ರ ಬೆಳಗ್ಗೆ 11 ರಿಂದ ಮಧ್ಯಾಹ್ನ 1ರವರೆಗೆ ಏರ್ಪಡಿಸಲಾಗಿದೆ.

ಈ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಹಾಜರಾಗಿ ಕುಂದುಕೊರತೆಗಳನ್ನು ನಿವಾರಿಸಿಕೊಳ್ಳಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande