ಕಬಿನಿ‌ ಜಲಾಶಯಕ್ಕೆ ಮುಖ್ಯಮಂತ್ರಿ ಬಾಗಿನ ಅರ್ಪಣೆ
ಮೈಸೂರು, 20 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜಲಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮದ ವತಿಯಿಂದ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎಚ್.ಸಿ.ಮಹಾದೇವಪ್ಪ, ಶಾಸಕರು,ಸ್ಥಳಿಯ ಮುಖಂಡರ
Cm dcm


ಮೈಸೂರು, 20 ಜುಲೈ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜಲಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮದ ವತಿಯಿಂದ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಎಚ್.ಸಿ.ಮಹಾದೇವಪ್ಪ, ಶಾಸಕರು,ಸ್ಥಳಿಯ ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande