ಕೊಪ್ಪಳ, 24 ಜುಲೈ (ಹಿ.ಸ.) :
ಆ್ಯಂಕರ್ : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಕೊಪ್ಪಳ ನಗರದ ಸಂಜೀವ ದೇಶಪಾಂಡೆ ಅವರು ನೇಮಕಗೊಂಡಿದ್ದಾರೆ.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್ ಅವರು ಈ ಆದೇಶವನ್ನು ನೀಡಿದ್ದು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ (2025-2026) ಸಾಲಿನ ಒಂದು ವರ್ಷದ ಅಥವಾ ಮುಂದಿನ ಆದೇಶದವರೆಗೆ ಈ ನೇಮಕಾತಿಯು ಚಾಲನೆಯಲ್ಲಿರುತ್ತದೆ. ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತು ಸಂಘಟನೆಗಾಗಿ ಶ್ರಮಿಸಬೇಕು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್