ಏತ ನೀರಾವರಿ ಕಾಮಗಾರಿ ಪರಿಶೀಲನೆ
ಬೆಳಗಾವಿ, 29 ಜುಲೈ (ಹಿ.ಸ.) : ಆ್ಯಂಕರ್ : ಬೆಳಗಾವಿ ಜಿಲ್ಲೆಯ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಪಣಗುತ್ತಿಯಲ್ಲಿ ರಾಜಕಟ್ಟಿ ಏತ್ ನೀರಾವರಿ ಯೋಜನೆಯ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಅಂದಾಜು ₹63 ಕೋಟಿ ವೆಚ್ಚದಲ್ಲಿ ನ
Visit


ಬೆಳಗಾವಿ, 29 ಜುಲೈ (ಹಿ.ಸ.) :

ಆ್ಯಂಕರ್ : ಬೆಳಗಾವಿ ಜಿಲ್ಲೆಯ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಪಣಗುತ್ತಿಯಲ್ಲಿ ರಾಜಕಟ್ಟಿ ಏತ್ ನೀರಾವರಿ ಯೋಜನೆಯ ಕಾಮಗಾರಿಯ ಪ್ರಗತಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು

ಅಂದಾಜು ₹63 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಈ ಮಹತ್ವಾಕಾಂಕ್ಷಿ ಯೋಜನೆ ಕ್ಷೇತ್ರದ 7 ಗ್ರಾಮಗಳ ಸುಮಾರು 2 ಸಾವಿರಕ್ಕೂ ಹೆಚ್ಚು ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸಲಿದೆ. ಈ ಮೂಲಕ ರೈತರ ಆರ್ಥಿಕ ಸ್ಥಿತಿಗೆ ಹೊಸ ಚೈತನ್ಯ ತುಂಬುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande