ಜುಲೈ 7ರಿಂದ-ಜುಲೈ 17ರ ವರೆಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ
ವಿಜಯಪುರ, 04 ಜುಲೈ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸಾ ವಿಭಾಗದ ವತಿಯಿಂದ ಜುಲೈ 7ರಿಂದ-ಜುಲೈ 17ರ ವರೆಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ. ಈ ಉಚಿತ ಶಿಬಿರದಲ್ಲಿ ಕೀಲುಗಳಲ್ಲಿ ನೋವು, ಹಿಡಿತ, ಸಂಧಿವಾತ
ಜುಲೈ 7ರಿಂದ-ಜುಲೈ 17ರ ವರೆಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ


ವಿಜಯಪುರ, 04 ಜುಲೈ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ ಬಿ.ಎಲ್‌.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯದ ಕಾಯಚಿಕಿತ್ಸಾ ವಿಭಾಗದ ವತಿಯಿಂದ ಜುಲೈ 7ರಿಂದ-ಜುಲೈ 17ರ ವರೆಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ನಡೆಯಲಿದೆ.

ಈ ಉಚಿತ ಶಿಬಿರದಲ್ಲಿ ಕೀಲುಗಳಲ್ಲಿ ನೋವು, ಹಿಡಿತ, ಸಂಧಿವಾತ ಹಾಗೂ ಊತ(ರೊಮಟಾಯ್ಡ ಅರ್ಥರೈಟಿಸ್ ರೋಗ) ರೋಗದ ಉಚಿತ ತಪಾಸಣೆ ಮತ್ತು ಚಿಕಿತ್ಸೆ ನಡೆಡಲಾಗುವುದು.

ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದು ಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:7975160825 ಮತ್ತು 9513397413 ಸಂಪರ್ಕಿಸುವಂತೆ

ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ.ಪಾಟೀಲ‌ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande