ಗದಗ, 08 ಜುಲೈ (ಹಿ.ಸ.) :
ಆ್ಯಂಕರ್ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಾಡುತ್ತಿರುವ ಕೆಲಸ ನರೇಗಾ ಸಿಬ್ಬಂದಿಗಳಿಗೆ ಕಳೆದ 6-7 ತಿಂಗಳ ವೇತನ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೀಶ್ವರ ತಾಲೂಕಿನ ನರೇಗಾ ಸಿಬ್ಬಂದಿ ತಾ.ಪಂ ಇ.ಓ ಕೃಷ್ಣಪ್ಪ ಧರ್ಮರ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಫಕ್ಕೀರೇಶ ಮತ್ತು ಮಂಜುನಾಥ ತಳವಾರ ವೇತನ ಮಾತನಾಡಿ, ತಾಲೂಕಿನಲ್ಲಿ ಇದ್ದಲ್ಲಿ ಪಾವತಿಯಾಗದೇ ನೌಕರರ ಆರ್ಥಿಕ ಜಿ.ಪಂ ಮತ್ತು ತಾ.ಪಂ ಪರಿಸ್ಥಿತಿ ಮತ್ತಷ್ಟು ಕುಸಿಯಲಿದೆ. ಮಟ್ಟದಲ್ಲಿ ವಿವಿಧ ಸ್ಥರಗಳಲ್ಲಿ ಕೂಡಲೇ ಸಿಬ್ಬಂದಿ ಸಂಬಳಕ್ಕೆ ನರೇಗಾ ಯೋಜನೆಯಡಿ ಕ್ರಮ ತೆಗೆದುಕೊಳ್ಳಬೇಕೆಂದು ವಿವಿಧ ಹುದ್ದೆಗಳ ಹೊರ ಗುತ್ತಿಗೆ ಸಿಬ್ಬಂದಿ ಆಗ್ರಹಿಸಿದರು.
ಆಧಾರದಲ್ಲಿ ಇನ್ನು ಎರಡು ದಿನಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ವೇತನ ವಾವತಿಯಾಗದಿದ್ದರೆ ಎಲ್ಲ ಸಿಬ್ಬಂದಿಗಳಿಗೆ ಕಳೆದ ಜುಲೈ 7ರಿಂದ ವೇತನ ಜನವರಿ-2025ರ ಮಾಹೆಯಿಂದ ಪಾವತಿಯಾಗುವವರೆಗೂ ಇಲ್ಲಿಯವರೆಗೆ ವೇತನ ಅಸಹಕಾರ ಪಾವತಿಯಾಗಿಲ್ಲ. ಇದರಿಂದ ಮಾಡಬೇಕೆಂದು ಕುಟುಂಬ ನಿರ್ವಹಣೆ ರಾಜ್ಯ ಸಂಘದ ಕಷ್ಟವಾಗುತ್ತಿದೆ. ಬರುವ ತಿಂಗಳಲ್ಲಿ ನಿರ್ಣಯಿಸಲಾಗಿದೆ ಚಳುವಳಿ ಉಲ್ಲೇಖಿತ ಸಭೆಯಲ್ಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಸ್.ಕೆ. ಕರನಗೌಡ್ರು, ಎಂ.ಎಚ್. ಪಾಟೀಲ್, ಎಸ್.ಎಸ್. ಪಾಟೀಲ್, ಎಸ್.ವಿ. ಕುಲಕರ್ಣಿ, ಹರೀಶ, ಭಾರತಿ, ಶಿಲ್ಪಾ ಲಮಾಣಿ, ಗಂಗಮ್ಮ ಹರಿಜನ, ಶಿವಕ್ಕ ಮಾದರ, ಪರಮೇಶ ಲಮಾಣಿ, ವಿನೋದಕುಮಾರ ಲಮಾಣಿ, ಗೌರಮ್ಮ ಲಮಾಣಿ, ಭೀಮಪ್ಪ ರಾಠೋಡ ಮಂಜುಳಾ ಕಟ್ಟಿಮನಿ ಇದ್ದರು. ಮನವಿ ಸ್ವೀಕರಿಸಿದ ತಾ.ಪಂ ಇಓ ಕೃಷ್ಣಪ್ಪ ಧರ್ಮರ, ಈ ಕುರಿತು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವದಾಗಿ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Lalita MP