ನವದೆಹಲಿ, 08 ಜುಲೈ (ಹಿ.ಸ.) :
ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನುಅವಮಾನಕರ ಎಂದು ಭಾರತೀಯ ಜನತಾ ಪಕ್ಷ
(ಬಿಜೆಪಿ)
ಕರೆದಿದೆ.
ಈ ಹೇಳಿಕೆಯು ಕಾಂಗ್ರೆಸ್ನ ದಲಿತ ವಿರೋಧಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ಹೇಳಿದೆ.
ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ