ಜವಾಹರ್ ನವೋದಯ ವಿದ್ಯಾಲಯದಲ್ಲಿ ಪಿಯುಸಿಗೆ ಪ್ರವೇಶ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ರಾಯಚೂರು, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಿಲ್ಲೆಯ ಮುದಗಲ್ ಪಿ.ಎಮ್ ಶ್ರೀ ಜವಾಹರ್ ನವೋದಯ ವಿದ್ಯಾಲಯದ ವತಿಯಿಂದ ಪಿಯುಸಿ ವಿ ಜ್ಞಾನ ವಿಭಾಗದ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 20ರವರೆಗೆ ವಿಸ್ತರಿಸಲಾಗಿದೆ. 10ನೇ ತರಗತಿ ಪಾಸದ ರಾಯಚೂರು ಜಿಲ್ಲೆಯ ವಿದ್ಯಾರ್ಥಿಗಳು ವೆಬ್‍ಸೈಟ
ಜವಾಹರ್ ನವೋದಯ ವಿದ್ಯಾಲಯದಲ್ಲಿ ಪಿಯುಸಿಗೆ ಪ್ರವೇಶ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ರಾಯಚೂರು, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯ ಮುದಗಲ್ ಪಿ.ಎಮ್ ಶ್ರೀ ಜವಾಹರ್ ನವೋದಯ ವಿದ್ಯಾಲಯದ ವತಿಯಿಂದ ಪಿಯುಸಿ ವಿ

ಜ್ಞಾನ ವಿಭಾಗದ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 20ರವರೆಗೆ ವಿಸ್ತರಿಸಲಾಗಿದೆ.

10ನೇ ತರಗತಿ ಪಾಸದ ರಾಯಚೂರು ಜಿಲ್ಲೆಯ ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ: https://forms.gle/6cgjmjq21ZkeqULs7 ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7204109046 ಅಥವಾ 9703473495ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಪಿ.ಎಮ್ ಶ್ರೀ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande