ರಾಜ್ಯದಲ್ಲಿ ಮಳೆ ಮುನ್ಸೂಚನೆ
ಬೆಂಗಳೂರು, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ನಾಲ್ಕು ದಿನಗಳಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ,
ರಾಜ್ಯದಲ್ಲಿ ಮಳೆ ಮುನ್ಸೂಚನೆ


ಬೆಂಗಳೂರು, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ನಾಲ್ಕು ದಿನಗಳಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಕೊಡಗು, ತುಮಕೂರು, ವಿಜಯನಗರ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ.

ಕುಂದಾಪುರ, ಗೋಕರ್ಣ, ಧರ್ಮಸ್ಥಳ, ಅಂಕೋಲಾ, ಸಿಂದಗಿ, ಯಾದಗಿರಿ, ಶಹಾಪುರ, ಸೇಡಂ, ರಾಯಲ್ಪಾಡು, ಮಾನ್ವಿ, ವೈಎನ್ ಹೊಸಕೋಟೆ, ತಿಪಟೂರು, ಸಿದ್ದಾಪುರ, ರಾಯಚೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೀದರನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande