ಬೀದಿ ನಾಯಿ ಹಾವಳಿ ನಿಯಂತ್ರಣ ಕುರಿತು ವಿಧಾನಸಭೆಯಲ್ಲಿ ಚರ್ಚೆ
ಬೆಂಗಳೂರು, 13 ಆಗಸ್ಟ್ (ಹಿ.ಸ.): ಆ್ಯಂಕರ್: ಬೀದಿ ನಾಯಿಗಳಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸಿ ಎಂದು ಸರ್ವೋಚ್ಚ ನ್ಯಾಯಾಲಯ ನೀಡಿದ ಆದೇಶ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿತು. ಬೀದಿ ನಾಯಿಗಳ ಹಾವಳಿ ತಡೆಗೆ ಸರಕಾರ ಕ್ರಮ ಕೈಗೊಳ್ಳುವ ಕುರಿತು ವಿಧಾನಸಭೆಯಲ್ಲಿ ಜೆಡಿಎಸ್​, ಬಿಜೆಪಿ ನಾಯಕರು
ಬೀದಿ ನಾಯಿ ಹಾವಳಿ ನಿಯಂತ್ರಣ ಕುರಿತು ವಿಧಾನಸಭೆಯಲ್ಲಿ ಚರ್ಚೆ


ಬೆಂಗಳೂರು, 13 ಆಗಸ್ಟ್ (ಹಿ.ಸ.):

ಆ್ಯಂಕರ್:

ಬೀದಿ ನಾಯಿಗಳಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಕಲ್ಪಿಸಿ ಎಂದು ಸರ್ವೋಚ್ಚ ನ್ಯಾಯಾಲಯ ನೀಡಿದ ಆದೇಶ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿತು.

ಬೀದಿ ನಾಯಿಗಳ ಹಾವಳಿ ತಡೆಗೆ ಸರಕಾರ ಕ್ರಮ ಕೈಗೊಳ್ಳುವ ಕುರಿತು ವಿಧಾನಸಭೆಯಲ್ಲಿ ಜೆಡಿಎಸ್​, ಬಿಜೆಪಿ ನಾಯಕರು ಪ್ರಸ್ತಾಪಿಸಿದರು.

ಶೂನ್ಯ ವೇಳೆಯಲ್ಲಿ ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು ಅವರು ಈ ವಿಚಾರವನ್ನು ಪ್ರಸ್ತಾಪಿಸಿ, ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಸರ್ವೋಚ್ಚ ನ್ಯಾಯಾಲಯವು ಮೂರು ನಗರಗಳಿಗೆ ಸೀಮಿತವಾಗಿ ತೀರ್ಪು ನೀಡಿದೆ. ಅದನ್ನು ನಮ್ಮ ರಾಜ್ಯ ಸರ್ಕಾರವೂ ಅಳವಡಿಸಿಕೊಂಡು ಬೆಂಗಳೂರು ಸೇರಿದಂತೆ ಇತರ ಕಡೆಗಳಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ಕ್ರಮ ಕೈಗೊಳ್ಳಲು ಆಗ್ರಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande